ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನಲ್ಲಿನ ಉದ್ಭೂರುಹಾಡಿ ಮತ್ತು ಕೆರೆಹಾಡಿಗೆ ಭೇಟಿ ನೀಡಿದರು.
ಈ ವೇಳೆ ಹಾಡಿಯ ನಿವಾಸಿಗಳು ಸಾಂಪ್ರದಾಯಿಕ ನೃತ್ಯದ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು.

ಈ ವೇಳೆ ನೃತ್ಯ ನೋಡುತ್ತಿದ್ದ ಸಿದ್ದರಾಮಯ್ಯ ಬಳಿಕ ತಾವೇ ಕೆಲ ಹೊತ್ತು ಹಾಡಿಯ ಸಾಂಪ್ರದಾಯಿಕ ನೃತ್ಯಕ್ಕೆ ಕೋಲಾಟದ ಕೋಲು ಹಿಡಿದು ಹೆಜ್ಜೆ ಹಾಕಿದರು.