Friday, June 27, 2025

ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ಹಾಕಿದ ಪಾಲನಹಳ್ಳಿ ಮಠದ ಸ್ವಾಮೀಜಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ.

ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು ಡಿಕೆಶಿಗೆ ಕಿರೀಟ ಹಾಕಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಡಿಕೆಶಿ ಭೇಟಿ ಮಾಡಿ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Latest Articles