ಮಂಗಳೂರು: ಸ್ಕೂಟರ್ ಒಳಗೆ ನಾಗರ ಹಾವಿನ ಮರಿಯೊಂದು ಅವಿತು ಕುಳಿತ್ತಿದ್ದ ಘಟನೆ ನಗರದ ಎಂ.ಜಿ. ರಸ್ತೆ ಬಳಿ ಬೆಳಕಿಗೆ ಬಂದಿದೆ.
ಸ್ಕೂಟರ್ ನಿಲ್ಲಿಸಿ ಅಂಗಡಿಗೆ ಹೋಗಿದ್ದ ವ್ಯಕ್ತಿ ಮರಳಿ ಬರುವಾಗ ನಾಗರ ಹಾವಿನ ಮರಿಯನ್ನು ಗಮನಿಸಿದ್ದಾರೆ. ಕೂಡಲೇ ವಿಚಾರವನ್ನು ಉರಗ ರಕ್ಷಕ ಸ್ನೇಕ್ ಗಂಗಯ್ಯ ಬೋಳಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಂಗಯ್ಯ, ಸ್ಕೂಟರ್ ಒಳಗೆ ಅವಿತ್ತಿದ್ದ ನಾಗರ ಹಾವಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ