ಮಂಗಳೂರು: ಸ್ಕೂಟರ್ ಒಳಗೆ ನಾಗರ ಹಾವಿನ ಮರಿಯೊಂದು ಅವಿತು ಕುಳಿತ್ತಿದ್ದ ಘಟನೆ ನಗರದ ಎಂ.ಜಿ. ರಸ್ತೆ ಬಳಿ ಬೆಳಕಿಗೆ ಬಂದಿದೆ.
ಸ್ಕೂಟರ್ ನಿಲ್ಲಿಸಿ ಅಂಗಡಿಗೆ ಹೋಗಿದ್ದ ವ್ಯಕ್ತಿ ಮರಳಿ ಬರುವಾಗ ನಾಗರ ಹಾವಿನ ಮರಿಯನ್ನು ಗಮನಿಸಿದ್ದಾರೆ. ಕೂಡಲೇ ವಿಚಾರವನ್ನು ಉರಗ ರಕ್ಷಕ ಸ್ನೇಕ್ ಗಂಗಯ್ಯ ಬೋಳಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಂಗಯ್ಯ, ಸ್ಕೂಟರ್ ಒಳಗೆ ಅವಿತ್ತಿದ್ದ ನಾಗರ ಹಾವಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ.
- ಬಾಹ್ಯಾಕಾಶದಿಂದ ಮಹಾ ಕುಂಭಮೇಳ ಹೇಗೆ ಕಾಣಿಸುತ್ತೆ? ಫೊಟೋ ಬಿಡುಗಡೆ ಮಾಡಿದ ಇಸ್ರೋ
- ಕಾಸರಗೋಡು: ಪೈಂಟಿಂಗ್ ಕೆಲಸದಲ್ಲಿ ನಿರತನಾಗಿದ್ದ ಯುವಕನಿಗೆ ಚೂರಿ ಇರಿತ – ಓರ್ವನ ಬಂಧನ
- ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ; ಪ್ರಸಾದ್ ಅತ್ತಾವರ ಸೇರಿ 14 ಮಂದಿ ಬಂಧನ
- ಅಮೆರಿಕಾದಲ್ಲಿ ಅವಧಿಗೂ ಮುನ್ನ ಹೆರಿಗೆಗೆ ಮುಗಿಬಿದ್ದ ಅನಿವಾಸಿ ಭಾರತೀಯರು; ಪೌರತ್ವಕ್ಕೂ, ಹೆರಿಗೆಗೂ ಏನ್ ನಂಟು?
- ಚೊಚ್ಚಲ ವಿಶ್ವಕಪ್ಗೆ ಮುತ್ತಿಟ್ಟ ಭಾರತ.! ಖೋ ಖೋದಲ್ಲಿ ಮಹಿಳೆಯರು, ಪುರುಷರು ಇಬ್ಬರಿಗೂ ವರ್ಲ್ಡ್ಕಪ್