ಮಂಗಳೂರು : ಕುದ್ರೋಳಿ ದಸರಾದ ಶೋಭಾಯಾತ್ರೆಯಲ್ಲಿ ಸೌಜನ್ಯಳ ಭಾವಚಿತ್ರ ಹಾಕಿ ಟ್ಯಾಬ್ಲೊಗೆ ನಿಷೇಧಿಸಿದ ಬಗ್ಗೆ ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ ದಿ ಮಂಗಳೂರು ಮಿರರ್ ಅನ್ನುವ ಸುದ್ದಿ ವಾಹಿನಿಗೆ ಇಂಚಿಂಚು ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳವಾರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಕುಮಾರಿ ಸೌಜನ್ಯಾಳ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸಂಚಾರಕ್ಕೆ ಅವಕಾಶ ನೀಡದೆ ಪೊಲೀಸರ ಮೂಲಕ ಸೌಜನ್ಯಳ ನ್ಯಾಯಾಕ್ಕಾಗಿ ಮಾಡುತ್ತಿರುವ ಹೋರಾಟ ಹತ್ತಿಕ್ಕಲು ನೋಡಿದವರಿಗೆ ಎದಿರೇಟು ನೀಡಲು ಸೌಜನ್ಯ ಪರ ಇರುವ ಸಾವಿರಾರು ಹೋರಾಟಗಾರರು ನಿರ್ಧರಿಸಿದ್ದಾರೆ.
👇 Watch Video – click link below
https://youtu.be/qUMWI29S0iQ?si=vTKqrLzGA04aHqa4
ನವರಾತ್ರಿ ಸಂದರ್ಭದಲ್ಲಿ ಕುದ್ರೊಳಿ ಆಡಳಿತ ಸಮಿತಿ ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಖಂಡಿತ ಇದಕ್ಕೆ ಆಸ್ಪದ ಕೊಡುತ್ತಿರಲಿಲ್ಲ. ನಾನೇ ಸ್ವತಃ ಪೂಜಾರಿ ಅವರನ್ನು ಕಂಡು ಈ ಕಹಿ ಅನುಭವದ ಬಗ್ಗೆ ಮಾತಾನಾಡುತ್ತೇನೆ. ಇದಕ್ಕೆ ಯಾವುದೇ ದೊಣ್ಣೆನಾಯಕರ ಅಪ್ಪಣೆ ಬೇಡಾ ಎಂದು ಟ್ಯಾಬ್ಲೋ ಆಕ್ಷೇಪಿಸಿದವರ ವಿರುದ್ದ ಹರಿಹಾಯ್ದಿದ್ದಾರೆ.
https://youtu.be/qUMWI29S0iQ?si=CR8MjnPmOstSxBQ6
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
- ಕೋರ್ಟ್ ಆವರಣದಲ್ಲಿಯೇ ವಕೀಲೆಗೆ ಹಲ್ಲೆಗೈದ ಹಿರಿಯ ವಕೀಲ – ದೂರು ದಾಖಲು