ಮಂಗಳೂರು : ಕುದ್ರೋಳಿ ದಸರಾದ ಶೋಭಾಯಾತ್ರೆಯಲ್ಲಿ ಸೌಜನ್ಯಳ ಭಾವಚಿತ್ರ ಹಾಕಿ ಟ್ಯಾಬ್ಲೊಗೆ ನಿಷೇಧಿಸಿದ ಬಗ್ಗೆ ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ ದಿ ಮಂಗಳೂರು ಮಿರರ್ ಅನ್ನುವ ಸುದ್ದಿ ವಾಹಿನಿಗೆ ಇಂಚಿಂಚು ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳವಾರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಕುಮಾರಿ ಸೌಜನ್ಯಾಳ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸಂಚಾರಕ್ಕೆ ಅವಕಾಶ ನೀಡದೆ ಪೊಲೀಸರ ಮೂಲಕ ಸೌಜನ್ಯಳ ನ್ಯಾಯಾಕ್ಕಾಗಿ ಮಾಡುತ್ತಿರುವ ಹೋರಾಟ ಹತ್ತಿಕ್ಕಲು ನೋಡಿದವರಿಗೆ ಎದಿರೇಟು ನೀಡಲು ಸೌಜನ್ಯ ಪರ ಇರುವ ಸಾವಿರಾರು ಹೋರಾಟಗಾರರು ನಿರ್ಧರಿಸಿದ್ದಾರೆ.
👇 Watch Video – click link below
https://youtu.be/qUMWI29S0iQ?si=vTKqrLzGA04aHqa4
ನವರಾತ್ರಿ ಸಂದರ್ಭದಲ್ಲಿ ಕುದ್ರೊಳಿ ಆಡಳಿತ ಸಮಿತಿ ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಖಂಡಿತ ಇದಕ್ಕೆ ಆಸ್ಪದ ಕೊಡುತ್ತಿರಲಿಲ್ಲ. ನಾನೇ ಸ್ವತಃ ಪೂಜಾರಿ ಅವರನ್ನು ಕಂಡು ಈ ಕಹಿ ಅನುಭವದ ಬಗ್ಗೆ ಮಾತಾನಾಡುತ್ತೇನೆ. ಇದಕ್ಕೆ ಯಾವುದೇ ದೊಣ್ಣೆನಾಯಕರ ಅಪ್ಪಣೆ ಬೇಡಾ ಎಂದು ಟ್ಯಾಬ್ಲೋ ಆಕ್ಷೇಪಿಸಿದವರ ವಿರುದ್ದ ಹರಿಹಾಯ್ದಿದ್ದಾರೆ.
https://youtu.be/qUMWI29S0iQ?si=CR8MjnPmOstSxBQ6
- ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಬೆದರಿಕೆ – ಯುವಕ ಅರೆಸ್ಟ್
- ದೊಡ್ಡ ಅಪಾಯ ದಾಟಿದ ಸುನಿತಾ ವಿಲಿಯಮ್ಸ್.. ಭೂಮಿಗೆ ತಲುಪೋ ಕೊನೆಯ 56 ನಿಮಿಷ ಚಾಲೆಂಜ್! – ಐಎಸ್ಟಿ 3:27 AM ಕ್ಕೆ ಸ್ಪ್ಲಾಶ್ಡೌನ್ ಆಫ್ ನಿರೀಕ್ಷೆ
- ತಹಶೀಲ್ದಾರ್, ಪೊಲೀಸರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ
- ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ಹಾಕಿದ ಪಾಲನಹಳ್ಳಿ ಮಠದ ಸ್ವಾಮೀಜಿ
- ಹೊಸ ಜೆರ್ಸಿ ಬಿಡುಗಡೆ ಮಾಡಿದ RCB
- ಮಿಸ್ ಗ್ಲೋಬ್ ಇಂಟರ್ನ್ಯಾಶನಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಸ್ಟ್ ಇಂಟ್ರೋ ವಿಡಿಯೋ ಅವಾರ್ಡ್ ಗೆದ್ದ ಕರಾವಳಿ ಬೆಡಗಿ ಸ್ವೀಝಲ್ ಫುರ್ಟಾಡೋ