ತುಮಕೂರು: ಒಂದೇ ಶಾಲಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ಮನು (26) ಪವಿತ್ರ (24) ಆತ್ಮಹತ್ಯೆಗೆ ಶರಣಾದ ದಂಪಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೊಪ್ಪ ಗ್ರಾಮದಲ್ಲಿ ತಾವು ವಾಸವಿದ್ದ ಮನೆಯಲ್ಲಿಯೇ ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ.
ಮೂರು ವರ್ಷದ ಹಿಂದೆ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಪಾವಗಡ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದಂಪತಿಗೆ ಎರಡು ವರ್ಷದ ಮಗಳಿದ್ದು, ಮನು ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪಾವಗಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್: ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿದ್ದ ರಿಕ್ಕಿ ರೈ
- ಬೆಳ್ತಂಗಡಿ: ಪುರುಷ ಕಟ್ಟುನ ಆಚರಣೆಯಲ್ಲಿ ಮುಸ್ಲಿಮರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದೂರು
- ಹನ್ನೊಂದು ನಿಮಿಷಗಳ ಬಾಹ್ಯಾಕಾಶ ಪ್ರವಾಸ ಮುಗಿಸಿ ಭೂಮಿಗೆ ಮರಳಿದ ಮಹಿಳಾ ತಂಡ
- ಉಳ್ಳಾಲ: ಸಾಮೂಹಿಕ ಅತ್ಯಾಚಾರ ಪ್ರಕರಣ – ಮೂವರ ಬಂಧನ
- ನೀರಜ್ ಚೋಪ್ರಾ ಮತ್ತೆ ಪರಾಕ್ರಮ – ಭರ್ಜರಿ ಚಿನ್ನದ ಬೇಟೆ..! ತನ್ನದೇ ದಾಖಲೆ ಮುರಿದ ಬಂಗಾರದ ಯುವಕ
- ಕಾಸರಗೋಡು: ಪೊಲೀಸರಿಗೆ ದೂರು ಕೊಟ್ಟರೆಂದು ಮಹಿಳೆಗೆ ಬೆಂಕಿ ಹಚ್ಚಿದ ವ್ಯಕ್ತಿ – ಚಿಕಿತ್ಸೆ ಫಲಿಸದೆ ಮೃತ್ಯು