ಕಲಬುರಗಿ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು.
ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ಕೋರ್ಟ್ ಆವರಣದಲ್ಲಿಯೇ ವಕೀಲೆಗೆ ಹಲ್ಲೆಗೈದ ಹಿರಿಯ ವಕೀಲ – ದೂರು ದಾಖಲು
- ವಿಧವೆ ಜೊತೆ ಮೂರು ಮಕ್ಕಳ ತಂದೆಯ ಅನೈತಿಕ ಸಂಬಂಧ – ಹೆಣ್ಣು ಮಗುವನ್ನು ರಿಕ್ಷಾದಲ್ಲಿರಿಸಿ ಎಸ್ಕೇಪ್ ಆದ ಜೋಡಿಯ ಬಂಧನ
- ಪುತ್ತೂರು: ಡಾ. ಗಣೇಶ್ ಪ್ರಸಾದ್ ಮುದ್ರಾಜೆ ವಿರುದ್ಧ ಧರ್ಮಾಧಾರಿತ ಅವಮಾನಕರ ಹೇಳಿಕೆ ಕೊಟ್ಟ ಆರೋಪ; ಮುನೀರ್ ಕಾಟಿಪಳ್ಳ ವಿರುದ್ಧ ಕಠಿಣ ಕ್ರಮಕ್ಕೆ IMA ಆಗ್ರಹ
- ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್ ಸಿಂಧೂರ್’ ಎಂದು ಸ್ಟೋರಿ ಹಾಕಿದ ರೇಷ್ಮಾ.! ಭಾರೀ ವಿರೋಧದ ಬಳಿಕ ಹೀಗುತ್ತು ಸಮರ್ಥನೆ